23.3 C
ಪುತ್ತೂರು, ಬೆಳ್ತಂಗಡಿ
May 10, 2025
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
error: Content is protected !!