30.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya
error: Content is protected !!