37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು.

ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು. ಶ್ರೀ ದೈವ ಕೊಡಮಣಿತ್ತಾಯ, ರಕ್ತೇಶ್ವರಿ, ಪಂಜುರ್ಲಿ ಹಾಗೂ ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಪಡ್ಯಾರಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಡಾ.ಮೋಹನ್ ಆಳ್ವ, ಕುಲದೀಪ್ ಚೌಟ ಮೂಡಬಿದ್ರೆ ಅರಮನೆ, ಪ್ರಮುಖರಾದ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಮುಖರಾದ ಜಯಂತ್ ಕೋಟ್ಯಾನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಬಂಧು ಮಿತ್ರರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಪಾರ್ಶ್ವನಾಥ ಜೈನ್,ಜಿನೇಂದ್ರ ಜೈನ್,ಪ್ರಪುಲ್ಲ ಯುವರಾಜ್ ಬೆಳ್ತಂಗಡಿ, ಶೀತಲ್ ಜೈನ್ ಶಿರ್ಲಾಲು ಹಾಗೂ ಹರಂಬೆಟ್ಟು ಗುತ್ತು ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!