September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು.

ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು. ಶ್ರೀ ದೈವ ಕೊಡಮಣಿತ್ತಾಯ, ರಕ್ತೇಶ್ವರಿ, ಪಂಜುರ್ಲಿ ಹಾಗೂ ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,ಪಡ್ಯಾರಬೆಟ್ಟ ಕ್ಷೇತ್ರದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಡಾ.ಮೋಹನ್ ಆಳ್ವ, ಕುಲದೀಪ್ ಚೌಟ ಮೂಡಬಿದ್ರೆ ಅರಮನೆ, ಪ್ರಮುಖರಾದ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ್ ಆಳ್ವ, ಪ್ರಮುಖರಾದ ಜಯಂತ್ ಕೋಟ್ಯಾನ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಬಂಧು ಮಿತ್ರರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಪಾರ್ಶ್ವನಾಥ ಜೈನ್,ಜಿನೇಂದ್ರ ಜೈನ್,ಪ್ರಪುಲ್ಲ ಯುವರಾಜ್ ಬೆಳ್ತಂಗಡಿ, ಶೀತಲ್ ಜೈನ್ ಶಿರ್ಲಾಲು ಹಾಗೂ ಹರಂಬೆಟ್ಟು ಗುತ್ತು ಮನೆಯವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!