25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!