July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya
error: Content is protected !!