25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya
error: Content is protected !!