May 10, 2025
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya
error: Content is protected !!