ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya
error: Content is protected !!