23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವವು ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಮೆ 9 ರoದು ಜರಗಿತು

ಬೆಳಿಗ್ಗೆ ದೇವತಾ ಪ್ರಾರ್ಥನೆ. ಪುಣ್ಯಹ ವಾಚನ. ನವಕ ಪ್ರಧಾನ. ಏಕಾದಶ ರುದ್ರಾಭಿಷೇಕ ಮಹಾಕಲಶಭಿಷೇಕ. ಸಿಯಳಾಭಿಷೇಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಜರಗಿತು ವಿಶೇಷವಾಗಿ ಆಪರೇಶನ್ ಸಿಂಧೂರ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ಭಾರತೀಯ ಸೇನೆಯ ಹೆಸರಿನಲ್ಲಿ ಮಾತೃಭೂಮಿಗೆ ಹೋರಾಡುವ ಎಲ್ಲಾ ಸೈನಿಕರಿಗೆ ಒಳಿತಾಗಲಿ ಎಂದು ವಿಶೇಷ ಸಂಕಲ್ಪ ದೊಂದಿಗೆ ಮಾಜಿ ಸೈನಿಕರ ಉಪಸ್ಥಿತಿಯಲ್ಲಿ ಹಾಗೂ ಭಕ್ತವ್ರoದದಿoದ ವಿಶೇಷ ಪ್ರಾರ್ಥನೆ ಮಾಡಲಾಯಿತು

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು ರಾತ್ರಿ ಪಶುಪತಿ ಯಕ್ಷಗಾನ ಬಯಲಾಟ ಸಮಿತಿ ಓಡಿಲ್ನಾಳ. ಕುವೆಟ್ಟು. ಪಡಂಗಡಿ. ಸೊಣಂದೂರು . ನಾಳ ಶ್ರೀ ದುರ್ಗಾಪರಮೇಶ್ವರಿ ಕ್ರಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ದಿವಂಗತ ಶ್ರೀ ಕೆ ವಸಂತ ಬಂಗೇರ ಇವರ ಸ್ಮರಣಾರ್ಥ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಜರಗಿತು

Related posts

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!