26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!