September 6, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!