March 7, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya
error: Content is protected !!