25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!