September 6, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya
error: Content is protected !!