27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!