May 10, 2025
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!