25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!