ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya
error: Content is protected !!