22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವವು ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಮೆ 9 ರoದು ಜರಗಿತು

ಬೆಳಿಗ್ಗೆ ದೇವತಾ ಪ್ರಾರ್ಥನೆ. ಪುಣ್ಯಹ ವಾಚನ. ನವಕ ಪ್ರಧಾನ. ಏಕಾದಶ ರುದ್ರಾಭಿಷೇಕ ಮಹಾಕಲಶಭಿಷೇಕ. ಸಿಯಳಾಭಿಷೇಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಜರಗಿತು ವಿಶೇಷವಾಗಿ ಆಪರೇಶನ್ ಸಿಂಧೂರ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ಭಾರತೀಯ ಸೇನೆಯ ಹೆಸರಿನಲ್ಲಿ ಮಾತೃಭೂಮಿಗೆ ಹೋರಾಡುವ ಎಲ್ಲಾ ಸೈನಿಕರಿಗೆ ಒಳಿತಾಗಲಿ ಎಂದು ವಿಶೇಷ ಸಂಕಲ್ಪ ದೊಂದಿಗೆ ಮಾಜಿ ಸೈನಿಕರ ಉಪಸ್ಥಿತಿಯಲ್ಲಿ ಹಾಗೂ ಭಕ್ತವ್ರoದದಿoದ ವಿಶೇಷ ಪ್ರಾರ್ಥನೆ ಮಾಡಲಾಯಿತು

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು ರಾತ್ರಿ ಪಶುಪತಿ ಯಕ್ಷಗಾನ ಬಯಲಾಟ ಸಮಿತಿ ಓಡಿಲ್ನಾಳ. ಕುವೆಟ್ಟು. ಪಡಂಗಡಿ. ಸೊಣಂದೂರು . ನಾಳ ಶ್ರೀ ದುರ್ಗಾಪರಮೇಶ್ವರಿ ಕ್ರಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ದಿವಂಗತ ಶ್ರೀ ಕೆ ವಸಂತ ಬಂಗೇರ ಇವರ ಸ್ಮರಣಾರ್ಥ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಜರಗಿತು

Related posts

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!