22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!