23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya
error: Content is protected !!