25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!