25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya
error: Content is protected !!