22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!