September 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya
error: Content is protected !!