September 6, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya
error: Content is protected !!