ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
error: Content is protected !!