July 23, 2026
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ ನಡೆಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕುತ್ಯಾರು ಫ್ರೆಂಡ್ಸ್ ನ ಪ್ರಕಾಶ್ ಆಚಾರ್ಯ, ರವಿಕುಮಾರ್, ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ನಿವೃತ್ತ ಸೈನಿಕರಾದ ಶಿವಕುಮಾರ್, ವಕೀಲರಾದ ಅನಿಲ್ ಕುಮಾರ್, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರರಾಜ್, ಉದ್ಯಮಿ ವಿಶ್ವನಾಥ ಲಾಯಿಲ, ಶಶಿಧರ್ ಪೈ, ಪ್ರಮುಖರಾದ ಪದ್ಮಕುಮಾರ್, ಚಂದ್ರಶೇಖರ್, ಸದಸ್ಯರಾದ ಚೇತನ್, ಮಂಜುನಾಥ್ ವಿ, ಹರೀಶ್ ಉಪಸ್ಥಿತರಿದ್ದರು

Related posts

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya
error: Content is protected !!