25.9 C
ಪುತ್ತೂರು, ಬೆಳ್ತಂಗಡಿ
May 11, 2025
ಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವ

ಪಡಂಗಡಿ: ಶ್ರೀ ಕ್ಷೇತ್ರ. ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧoತ್ಯುತ್ಸವವು ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಮೆ 9 ರoದು ಜರಗಿತು

ಬೆಳಿಗ್ಗೆ ದೇವತಾ ಪ್ರಾರ್ಥನೆ. ಪುಣ್ಯಹ ವಾಚನ. ನವಕ ಪ್ರಧಾನ. ಏಕಾದಶ ರುದ್ರಾಭಿಷೇಕ ಮಹಾಕಲಶಭಿಷೇಕ. ಸಿಯಳಾಭಿಷೇಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಜರಗಿತು ವಿಶೇಷವಾಗಿ ಆಪರೇಶನ್ ಸಿಂಧೂರ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ಭಾರತೀಯ ಸೇನೆಯ ಹೆಸರಿನಲ್ಲಿ ಮಾತೃಭೂಮಿಗೆ ಹೋರಾಡುವ ಎಲ್ಲಾ ಸೈನಿಕರಿಗೆ ಒಳಿತಾಗಲಿ ಎಂದು ವಿಶೇಷ ಸಂಕಲ್ಪ ದೊಂದಿಗೆ ಮಾಜಿ ಸೈನಿಕರ ಉಪಸ್ಥಿತಿಯಲ್ಲಿ ಹಾಗೂ ಭಕ್ತವ್ರoದದಿoದ ವಿಶೇಷ ಪ್ರಾರ್ಥನೆ ಮಾಡಲಾಯಿತು

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು ರಾತ್ರಿ ಪಶುಪತಿ ಯಕ್ಷಗಾನ ಬಯಲಾಟ ಸಮಿತಿ ಓಡಿಲ್ನಾಳ. ಕುವೆಟ್ಟು. ಪಡಂಗಡಿ. ಸೊಣಂದೂರು . ನಾಳ ಶ್ರೀ ದುರ್ಗಾಪರಮೇಶ್ವರಿ ಕ್ರಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ದಿವಂಗತ ಶ್ರೀ ಕೆ ವಸಂತ ಬಂಗೇರ ಇವರ ಸ್ಮರಣಾರ್ಥ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಜರಗಿತು

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!