25.9 C
ಪುತ್ತೂರು, ಬೆಳ್ತಂಗಡಿ
May 10, 2025
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
error: Content is protected !!