September 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya
error: Content is protected !!