July 23, 2026
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಮೊಗ್ರು ಗ್ರಾಮದ ಮುಗೇರಡ್ಕ-ಎರ್ಮಲದಲ್ಲಿ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಸಂದರ್ಭದಲ್ಲಿ ಕೇರಳದ ಪ್ರಸಿದ್ಧ ಬ್ರಹ್ಮಶ್ರೀ ಕುಂಬಳೆ ಆರಿಕ್ಕಾಡಿ ಯೋಗೀಶ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ದೇಶದ ಪ್ರಧಾನ ಸೇವಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಾಣವನ್ನು ಪಣಕಿಟ್ಟು ಹೋರಾಡುತ್ತಿರುವ ಕೆಚ್ಚೆದೆಯ ವೀರ ಯೋಧರಿಗೆ ಅರೋಗ್ಯ ಮತ್ತು ಅಪಾರ ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.


ಈ ಸಂದರ್ಭದಲ್ಲಿ ಬಾಲಪ್ಪ ಗೌಡ,ಭೋಜ ಗೌಡ, ರಾಮಣ್ಣ ಗೌಡ,ಕುಶಾಲಪ್ಪ ಗೌಡ,ಪುರಂದರ ಗೌಡ, ಮನೋಹರ್ ಗೌಡ ಅಂತರ,ಚಂದ್ರಹಾಸ ಗೌಡ ದೇವಸ್ಯ, ಬಾಲಕೃಷ್ಣ ಗೌಡ ಮುಗೇರಡ್ಕ, ನಳಿನಿ ಸುಂದರ ಗೌಡ, ರಾಜೀವಿ ದಿನೇಶ್ ಗೌಡ, ದಯಾನಂದ ಗೌಡ, ಜಿನ್ನಪ್ಪ ಗೌಡ, ದೀಕ್ಷಿತ್ ಎರ್ಮಲ,ಸೀತಾರಾಮ್ ಗೌಡ,ಪ್ರಶಾಂತ್ ಗೌಡ, ಹರೀಶ್ ಗೌಡ, ಚಂದ್ರ ಉಳಿಯ,ಮನೋಜ್ ಹಾಗೂ ಎರ್ಮಲ ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
error: Content is protected !!