September 6, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!