26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya
error: Content is protected !!