September 6, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!