23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!