26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ.
ಉಜಿರೆ ಹಳೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರ್ನೋಡಿ ಶಾಲೆ ಹಾಗೂ ಕಲ್ಮಂಜ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯನಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಉಜಿರೆಯ ಶಿವಾಜಿನಗರದಲ್ಲಿ ಅವರು ವಾಸ್ತವ್ಯ ಇದ್ದರು.
ಭಾನುವಾರ ಸಂಜೆ ಅವರ ಅಂತ್ಯ ಸಂಸ್ಕಾರವನ್ನು ಮನೆಯ ಬಳಿ ನಡೆಸಲಾಯಿತು.

Related posts

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಮುಂಡಾಜೆ ಕೃಷ್ಣಮೂರ್ತಿ ವೇಲಣ್ಕರ್ ನಿಧನ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
error: Content is protected !!