25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
error: Content is protected !!