26.3 C
ಪುತ್ತೂರು, ಬೆಳ್ತಂಗಡಿ
May 15, 2025
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!