25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya
error: Content is protected !!