Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!