23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!