September 6, 2026
ವರದಿ

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

ಗೇರುಕಟ್ಟೆ :ಮೇ. 11 , ರಂದು ನಮ್ಮ ದೇಶಕ್ಕಾಗಿ ಪಾಕಿಸ್ಥಾನದ ವಿರುದ್ದ ಹೋರಾಟವನ್ನು ಮಾಡುತ್ತಿರುವ ಸೈನಿಕರಿಗೆ ದೈವಬಲವು ರಕ್ಷಣೆಯಾಗಿರಲೆಂದು ಪ್ರಾರ್ಥಿಸುವ ನಿಟ್ಟಿನಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಕ್ಷದ, ಪರಿವಾರದ ವತಿಯಿಂದ ವಿಶೇಷ ಪೂಜೆ ನಡೆಯಿತು


ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರು, ಹಾಲು ಉತ್ಪಾದಕ ಸಂಘದ ಅಧ್ಯಕ್ಷ, ನಿರ್ದೇಶಕರು, ಪಕ್ಷದ ಕಾರ್ಯಕರ್ತರು, ಪರಿವಾರದ ಜವಾಬ್ದಾರಿ ಇರುವ ಕಾರ್ಯಕರ್ತರು, ದೇಶಾಭಿಮಾನಿ ಬಂದು ಗಳು ಉಪಸ್ಥಿತರಿದ್ದರು,

Related posts

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!