July 23, 2026
Uncategorized

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

ಆರಂಬೋಡಿ: ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಲೇಖಕ ಡಾ. ಯೋಗೀಶ್ ಕೈರೋಡಿ ಇವರು
ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ‌ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಕೈರೋಡಿ ನಿವಾಸಿಯಾಗಿದ್ದಾರೆ.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!