23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

ಬೆಳ್ತಂಗಡಿ :5 ಭಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ ಕೀರ್ತಿಶೇಷ ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 08 ರಂದು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಅಳಿಯ ಉದ್ಯಮಿ ಧರ್ಮವಿಜೇತ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ನಿರ್ದೇಶಕ ಅನೂಪ್ ಬಂಗೇರ, ರಘುನಾಥ ಶಾಂತಿ ಮುಂತಾದವರು ಉಪಸ್ಥಿತರಿದ್ದರು.

Related posts

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya
error: Content is protected !!