July 23, 2026
Uncategorizedಅಪಘಾತ

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಶೆಟ್ಟಿ ರೇಷ್ಮೆ ರೋಡ್ ಎಂದು ತಿಳಿದು ಬಂದಿದೆ.

ಅಪಘಾತ ನಡೆಸಿದ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!