25.5 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿ

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

ಗುರುವಾಯನಕೆರೆ : ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ 11ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು


ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್‌ ಶೆಟ್ಟಿ ಮಾವ ಚಂದ್ರಶೇಖ‌ರ್ ಶೆಟ್ಟಿ ಪುಳಿಮಜಲು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!