32.1 C
ಪುತ್ತೂರು, ಬೆಳ್ತಂಗಡಿ
May 12, 2025
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!