25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.
ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರಲಿಲ್ಲ.ಆದರೆ ಭಾನುವಾರ ಸಂಜೆ ಹೊತ್ತಿಗೆ ಕಾಡಾನೆ ಜನ ವಾಸ್ತವ್ಯ ಇರುವ ಪ್ರದೇಶದ ಹತ್ತಿರವೇ ಬಂದಿದೆ.

Related posts

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya
error: Content is protected !!